ಬೆಂಗಳೂರು

ಆಶಾ ಕಿರಣ ಯೋಜನೆ: ಅನುಷ್ಠಾನಗೊಳಿಸಲು 52.85 ಕೋಟಿ ರೂಪಾಯಿ ಅನುದಾನ

ಬೆಂಗಳೂರು:- ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video